ಕಿಡಿಗೇಡಿಗಳ ಕೃತ್ಯಕ್ಕೆ ಸುಮಾರು 70 ಸಾವಿರ ಮೌಲ್ಯದ 270 ಹುಲ್ಲಿನ ಹೊರೆಗಳ ಬಣವೆ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಗಡ್ಡಂಬಚ್ಚಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರೈತ ಮಂಜುನಾಥ್ ಅವರಿಗೆ ಸೇರಿದ ಹುಲ್ಲಿನ ಬಣವೆ ಸುಟ್ಟು ಕರಕಲಾಗಿದೆ. ಜಾನುವಾರುಗಳಿಗೆ ಶೇಖರಿಸಿದ್ದ ಹುಲ್ಲಿನ ಬಣವೆ ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ. ಸ್ಥಳದಲ್ಲಿ ಪೆಟ್ರೋಲ್ ತಂದಿದ್ದ ಬಾಟಲ್ ಪತ್ತೆ ಕೂಡ ಪತ್ತೆಯಾಗಿದೆ. ಈ ಹಿನ್ನೆಲೆ ಯಾರೋ ಕಿಡಿಗೇಡಿಗಳು ಬೇಕಂತಲೇ ಹುಲ್ಲಿನ ಬಣವೆಗೆ ಕಿಡಿಹಚ್ಚಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇಂತಹ ಕೃತ್ಯಗಳು ತಾಲೂಕಿನಲ್ಲಿ ಪದೇ ಪದೇ ಮರುಕಳಿಸುತ್ತಿವೆ. ಇದರಿಂದ ರೈತರು ಸಾಕಷ್ಟು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಇದರಲ್ಲಿ ಭಾಗಿಯಾಗುತ್ತಿರುವ ಕಿಡಿಗೇಡಿಗಳನ್ನ ಪತ್ತೆ ಹಚ್ಚಿ ಕಾನೂನು ಶಿಕ್ಷೆಗೆ ಒಳಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…