ಧರ್ತಿ ಆಬಾ ಅಭಿಯಾನದಡಿ 14 ಗ್ರಾಮಗಳ ಆಯ್ಕೆ

ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ನವದೆಹಲಿ ರವರು ಜನ್ ಜಾತಿಯ ಗೌರವ್ ವರ್ಷದ ಅಂಗವಾಗಿ ಧರ್ತಿ ಅಭಾ ಜನ್ ಜಾತೀಯ ಉತ್ಕರ್ಷ ಅಭಿಯಾನ ಕೈಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 14 ಗ್ರಾಮಗಳಲ್ಲಿ ಅಭಿಯಾನ ನಡೆಯಲಿದೆ.

ಧರ್ತಿ ಅಭಾ ಜನ್ ಜಾತೀಯ ಉತ್ಕರ್ಷ ಅಭಿಯಾನದಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ. ಚುನಾವಣಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಆಯುಷ್ಮಾನ್ ಭಾರತ್ ಕಾರ್ಡ್. ಜನದನ್ ಬ್ಯಾಂಕ್ ಖಾತೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಕಿಸಾನ್ ಕ್ರೇಡಿಟ್ ಕಾರ್ಡ್, ಪಿ.ಎಂ.ಕಿಸಾನ್, ಎಮ್.ಜಿ.ನರೇಗಾ, ವೃದ್ದಾಪ್ಯ ವೇತನಾ. ಪಿ.ಎಂ.ವಿಶ್ವರ‍್ಮ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ. ವಿಕಲಾಂಗ ವೇತನಾ, ವಿಧವಾ ವೇತನಾ. ಮುದ್ರಾ ಯೋಜನೆ, ಖಾಯಂ ನಿವಾಸಿ ದೃಢೀಕರಣ ಪತ್ರ ಮುಂತಾದ ದಾಖಲಾತಿಗಳನ್ನು 14 ಗ್ರಾಮಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಮಾಡಿಕೊಡಲಾಗುವುದು.

*ಆಯ್ಕೆಯಾಗಿರುವ 14 ಗ್ರಾಮಗಳು*

ದೇವನಹಳ್ಳಿ ತಾಲ್ಲೂಕಿನ ಹೊಲೇರಹಳ್ಳಿ, ವೆಂಕಟೇನಹಳ್ಳಿ, ಚಿಕ್ಕ ತತ್ತಮಂಗಲ, ಕೆಂಪೇನಹಳ್ಳಿ, ಯರ್ತಿಗಾನಹಳ್ಳಿ, ಭುವನಹಳ್ಳಿ ರಾಯಸಂದ್ರ, ಬಮ್ಮನಹಳ್ಳಿ, ಜೊನ್ನಹಳ್ಳಿ, ಕೊಂಡೆನಹಳ್ಳಿ. ದೊಡ್ಡಬಳ್ಳಾಪುರ ತಾಲ್ಲೂಕಿನ ಗುಮ್ಮನಹಳ್ಳಿ, ಬೊಮ್ಮನಹಳ್ಳಿ.
ಹೊಸಕೋಟೆ ತಾಲ್ಲೂಕಿನ ವಲಗೇರೆಪುರ.

ಶಿಬಿರವು ಜೂನ್ 15 ರಿಂದ 30 ರ ವರೆಗೆ ಆಯೋಜನೆ ಮಾಡಲಾಗಿದ್ದು 14 ಗ್ರಾಮಗಳಲ್ಲಿನ ಎಲ್ಲಾ ಬುಡಕಟ್ಟು ಜನಾಂಗದವರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ರವರನ್ನು, 080-29787448, ದೇವನಹಳ್ಳಿ 080-27681784, ದೊಡ್ಡಬಳ್ಳಾಪುರ-080-27629681 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

View Comments

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

7 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

8 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

9 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

10 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

17 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago