ಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು (ಎಸ್ಐಟಿ) ಸಾಕ್ಷಿದಾರ ಮಾಸ್ಕ್ಮ್ಯಾನ್ ನನ್ನು ಬಂಧನ ಮಾಡಲಾಗಿದೆ. ಧರ್ಮಸ್ಥಳದಲ್ಲಿ ಎಸ್ಐಟಿ ಮುಖ್ಯಸ್ಥರ ಉಪಸ್ಥಿತಿಯಲ್ಲಿಯೇ ವಶಕ್ಕೆ ಪಡೆಯಲಾಗಿದೆ. ಇದರಿಂದ ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಹೂತಿಟ್ಟ ಪ್ರಕರಣಕ್ಕೆ ಹೊಸ ತಿರುವು ಸಿಗುತ್ತಿದೆ.
ಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರನು ತೋರಿಸಿದ 20 ಕ್ಕೂ ಹೆಚ್ಚು ಕಡೆಗಳಲ್ಲಿ ಎಸ್ಐಟಿ ತಂಡವು ಕಳೆದ ಒಂದು ತಿಂಗಳಿಂದ ಹುಡುಕಾಟ ನಡೆಸಿತು. ಕಳೆದ ಒಂದು ವಾರದಿಂದ ಸಾಕ್ಷಿದಾರರನ್ನು ವಿಚಾರಣೆ ನಡೆಸುತ್ತಿದೆ. ಶನಿವಾರ ಬೆಳಗಿನ ಜಾವದವರೆಗೂ ವಿಚಾರಣೆ ನಡೆಸಿ ಬಳಿಕ ಬಂಧಿಸುವ ನಿರ್ಧಾರಕ್ಕೆ ಬಂದಿದೆ.
ದೂರುದಾರ ಹೇಳಿದ ಪ್ರಕರಣ ಸಂಪೂರ್ಣ ಸುಳ್ಳು ಎಂದು ತನಿಖೆಯಿಂದ ಬೆಳಕಿಗೆ ಬಂದ ಕಾರಣ ಅಂತಿಮವಾಗಿ ದೂರುದಾರನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…