Categories: ರಾಜ್ಯ

ಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣ: ಸಾಕ್ಷಿದಾರ ಮಾಸ್ಕ್‌ಮ್ಯಾನ್ ಬಂಧನ

ಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು (ಎಸ್‌ಐಟಿ) ಸಾಕ್ಷಿದಾರ ಮಾಸ್ಕ್‌ಮ್ಯಾನ್‌ ನನ್ನು ಬಂಧನ ಮಾಡಲಾಗಿದೆ. ಧರ್ಮಸ್ಥಳದಲ್ಲಿ ಎಸ್‌ಐಟಿ ಮುಖ್ಯಸ್ಥರ ಉಪಸ್ಥಿತಿಯಲ್ಲಿಯೇ ವಶಕ್ಕೆ ಪಡೆಯಲಾಗಿದೆ.‌ ಇದರಿಂದ ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಹೂತಿಟ್ಟ ಪ್ರಕರಣಕ್ಕೆ ಹೊಸ ತಿರುವು ಸಿಗುತ್ತಿದೆ.

ಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರನು ತೋರಿಸಿದ 20 ಕ್ಕೂ ಹೆಚ್ಚು ಕಡೆಗಳಲ್ಲಿ ಎಸ್‌ಐಟಿ ತಂಡವು ಕಳೆದ ಒಂದು ತಿಂಗಳಿಂದ ಹುಡುಕಾಟ ನಡೆಸಿತು. ಕಳೆದ ಒಂದು ವಾರದಿಂದ ಸಾಕ್ಷಿದಾರರನ್ನು ವಿಚಾರಣೆ ನಡೆಸುತ್ತಿದೆ. ಶನಿವಾರ ಬೆಳಗಿನ ಜಾವದವರೆಗೂ ವಿಚಾರಣೆ ನಡೆಸಿ ಬಳಿಕ ಬಂಧಿಸುವ ನಿರ್ಧಾರಕ್ಕೆ ಬಂದಿದೆ.

ದೂರುದಾರ ಹೇಳಿದ ಪ್ರಕರಣ ಸಂಪೂರ್ಣ ಸುಳ್ಳು ಎಂದು ತನಿಖೆಯಿಂದ ಬೆಳಕಿಗೆ ಬಂದ ಕಾರಣ ಅಂತಿಮವಾಗಿ ‌ದೂರುದಾರನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.

Ramesh Babu

Journalist

Recent Posts

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

8 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

9 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

11 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

13 hours ago

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

15 hours ago

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…

18 hours ago