ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಹಾಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ

2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆ ಪ್ರಕಟಿಸಿದರು.

ಜೊತೆಗೆ ಸಾಕ್ಷ್ಯಗಳನ್ನು ತಿರುಚಿ ಅಪರಾಧಿಗಳಿಗೆ ನೆರವಾದ ಪೊಲೀಸ್ ಅಧಿಕಾರಿಗೆ 7 ವರ್ಷ ಸಾಧಾರಣ ಶಿಕ್ಷೆ ವಿಧಿಸಲಾಗಿದೆ.

Ramesh Babu

Journalist

Recent Posts

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆ

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…

5 hours ago

ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆ

ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…

13 hours ago

ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…

1 day ago

LKG, UKG ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…

1 day ago

ಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ-2026

ಸಾಸಲು ಚಿನ್ನಮ್ಮ ಉತ್ಸವ ಸಮಿತಿ ವತಿಯಿಂದ ಸಾಸಲು ಚಿನ್ನಮ್ಮ ಉತ್ಸವ-2026 ಕಾರ್ಯಕ್ರಮವನ್ನು ಏ.19ರ ಭಾನುವಾರದಂದು ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್…

1 day ago

ಇಸ್ರೇಲ್ ಮತ್ತು ಬೆಂಜಮಿನ್ ನೆತನ್ಯಾಹು……

ಶೌರ್ಯ, ಕ್ರೌರ್ಯ, ಆದರ್ಶ ಮತ್ತು ಎಚ್ಚರಿಕೆ....... ಇಸ್ರೇಲ್ ದೇಶದ ದ್ವೇಷದ ಬೆಂಕಿ ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ..... ಇಸ್ರೇಲ್…

1 day ago