ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ಧಗಳಿಂದ ದೇವಾಲಯದ ಸಿಬ್ಬಂದಿ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ.
ಈ ಬಗ್ಗೆ ದೇವಾಲಯಗಳ ಸೂಚನಾ ಫಲಕಗಳಲ್ಲಿ ಅಗತ್ಯ ಸೂಚನೆಗಳನ್ನು ಪ್ರಕಟಿಸುವಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸೂಚನೆ ಹೊರಡಿಸಿದ್ದಾರೆ.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…