ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ಧಗಳಿಂದ ದೇವಾಲಯದ ಸಿಬ್ಬಂದಿ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ.
ಈ ಬಗ್ಗೆ ದೇವಾಲಯಗಳ ಸೂಚನಾ ಫಲಕಗಳಲ್ಲಿ ಅಗತ್ಯ ಸೂಚನೆಗಳನ್ನು ಪ್ರಕಟಿಸುವಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸೂಚನೆ ಹೊರಡಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…