ಇಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಅವರ ಜನ್ಮದಿನ ಹಿನ್ನೆಲೆ ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು ಹುಟ್ಟುಹಬ್ಬದ ಶುಭಾಶಯ ತಿಳಿಸಿ ಶುಭಕೋರಿದರು.
ಅದರಂತೆ ಹಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಗ್ರಾಮಸ್ಥರು ಸೇರಿದಂತೆ ಇತರರು ಶಾಸಕ ಧೀರಜ್ ಮುನಿರಾಜ್ ಅವರ ಜನ್ಮದಿನದ ಶುಭಾಷಯ ಕೋರಿದರು.
ಶುಭಕೋರಿ ಮಾತನಾಡಿದ ಹಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮಂತಯ್ಯ ಟಿ ಅವರು, ಶಾಸಕ ಧೀರಜ್ ಮುನಿರಾಜ್ ಅವರು ನವ ದೊಡ್ಡಬಳ್ಳಾಪುರ ಕನಸು ಕಂಡು ಅದನ್ನು ನನಸಾಗಿಸಲು ಸತತ ಪ್ರಯತ್ನಪಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಅಹಿಂದಾ ನಾಯಕರಾಗಿ ಹೊರಹೊಮ್ಮುವ ಎಲ್ಲಾ ಸಾಧ್ಯತೆಗಳಿವೆ. ದಲಿತಪರ, ರೈತಪರ, ಕಾರ್ಮಿಕರ ಪರ, ನೇಕಾರರ ಪರ ಹಾಗೂ ಯಾವುದೇ ಜಾತಿ ಭೇದ ಮಾಡದೇ ಎಲ್ಲರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಇಂತಹ ಜನನಾಯಕನನ್ನ ಪಡೆದುಕೊಂಡಿರುವುದೇ ನಮ್ಮ ಪುಣ್ಯ, ಭ್ರಷ್ಟಮುಕ್ತ ಆಡಳಿತ ಸೇವೆ ಮಾಡಬೇಕು, ಸದನದಲ್ಲಿ ದೊಡ್ಡಬಳ್ಳಾಪುರ ಅಭಿವೃದ್ಧಿಗೆ ಸಾಕಷ್ಟು ಸರ್ಕಾರ ಬಳಿ ಮನವಿ ಮಾಡುತ್ತಿದ್ದಾರೆ ಎಂದು ಹೇಳಿದರು.
ಈ ವೇಳೆ ಹಳೇಕೋಟೆ ಬಿಜೆಪಿ ಮುಖಂಡರಾದ ಟಿ ಡಿ ಮುನಿಯಪ್ಪ, ಮುನಿಶ್ಯಾಮಯ್ಯ, ಸಿದ್ಧರಾಜು, ಚಲುವರಾಜು, ಕೆಂಪರಾಜು, ಕಾರ್ಯಕರ್ತರು, ಗ್ರಾಮಸ್ಥರು ಸೇರಿದಂತೆ ಇತರರು ಇದ್ದರು…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…