ಭಾರತದ ದೂರ ಸಂಪರ್ಕ ಇಲಾಖೆ (ಇಡಿಟಿ), ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಇಂದು ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಧ್ವನಿ ಮತ್ತು ಕಂಪನದೊಂದಿಗೆ ನಿಮ್ಮ ಮೊಬೈಲ್ ಫೋನ್ಗೆ ಎಚ್ಚರಿಕೆಯ ಸಂದೇಶ ಬರಲು ಪ್ರಾರಂಭಿಸಿದೆ.
ಎಚ್ಚರಿಕೆಗಳು ವಿಪತ್ತು ಸಂದರ್ಭದಲ್ಲಿ ಜನರನ್ನು ಎಚ್ಚರಿಸುವ ಯೋಜಿತ ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದೆ. ಯಾರೂ ಕೂಡಾ ಈ ಎಚ್ಚರಿಕೆಯ ಹಿನ್ನೆಯಲ್ಲಿ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಭಾರತದ ದೂರಸಂಪರ್ಕ ಇಲಾಖೆ (ಡಿಒಟಿ) ತಿಳಿಸಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…