ಭಾರತದ ದೂರ ಸಂಪರ್ಕ ಇಲಾಖೆ (ಇಡಿಟಿ), ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಇಂದು ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಧ್ವನಿ ಮತ್ತು ಕಂಪನದೊಂದಿಗೆ ನಿಮ್ಮ ಮೊಬೈಲ್ ಫೋನ್ಗೆ ಎಚ್ಚರಿಕೆಯ ಸಂದೇಶ ಬರಲು ಪ್ರಾರಂಭಿಸಿದೆ.
ಎಚ್ಚರಿಕೆಗಳು ವಿಪತ್ತು ಸಂದರ್ಭದಲ್ಲಿ ಜನರನ್ನು ಎಚ್ಚರಿಸುವ ಯೋಜಿತ ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದೆ. ಯಾರೂ ಕೂಡಾ ಈ ಎಚ್ಚರಿಕೆಯ ಹಿನ್ನೆಯಲ್ಲಿ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಭಾರತದ ದೂರಸಂಪರ್ಕ ಇಲಾಖೆ (ಡಿಒಟಿ) ತಿಳಿಸಿದೆ.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…