ಭಾರತದ ದೂರ ಸಂಪರ್ಕ ಇಲಾಖೆ (ಇಡಿಟಿ), ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಇಂದು ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಧ್ವನಿ ಮತ್ತು ಕಂಪನದೊಂದಿಗೆ ನಿಮ್ಮ ಮೊಬೈಲ್ ಫೋನ್ಗೆ ಎಚ್ಚರಿಕೆಯ ಸಂದೇಶ ಬರಲು ಪ್ರಾರಂಭಿಸಿದೆ.
ಎಚ್ಚರಿಕೆಗಳು ವಿಪತ್ತು ಸಂದರ್ಭದಲ್ಲಿ ಜನರನ್ನು ಎಚ್ಚರಿಸುವ ಯೋಜಿತ ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದೆ. ಯಾರೂ ಕೂಡಾ ಈ ಎಚ್ಚರಿಕೆಯ ಹಿನ್ನೆಯಲ್ಲಿ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಭಾರತದ ದೂರಸಂಪರ್ಕ ಇಲಾಖೆ (ಡಿಒಟಿ) ತಿಳಿಸಿದೆ.
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…