ರಾಜ್ಯದ ಹೆಮ್ಮೆಯ ಪ್ರತೀಕವಾದ ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟ ಶಿವರಾಜ್ ಕುಮಾರ್ ಅವರನ್ನು ಕರ್ನಾಟಕ ಹಾಲು ಮಹಾಮಂಡಳಿ ಆಯ್ಕೆ ಮಾಡಲಾಗಿದೆ.
ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ ಅವರು ಡಾ. ಶಿವ ರಾಜ್ಕುಮಾರ್ ಅವರನ್ನು ಭೇಟಿ ಮಾಡಿ ಹೂಗುಚ್ಛ ನೀಡಿ ಅಭಿನಂದಿಸಿ ಸ್ವಾಗತಿಸಿದ್ದಾರೆ.
ಡಾ.ರಾಜ್ ಕುಮಾರ್, ಪುನೀತ್ ರಾಜ್ಕುಮಾರ್ ಬಳಿಕ ಇದೀಗ ನಟ ಶಿವರಾಜ್ ಕುಮಾರ್ ಅವರು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿರುವುದು ಖುಷಿಯ ಸಂಗತಿ ಎಂದು ದೊಡ್ಡಬಳ್ಳಾಪುರ ಕೆಎಂಎಫ್ ಹಾಗೂ ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ತಿಳಿಸಿದ್ದಾರೆ
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…