ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆಯಿಂದ ವೀಲ್ಹಿಂಗ್ ಮಾಡುತ್ತಿದ್ದ ಪುಂಡರ ಎಡೆಮುರಿ ಕಟ್ಟಿದ್ದಾರೆ.
ಇನ್ಸ್ಪೆಕ್ಟರ್ ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವೀಲ್ಹಿಂಗ್ ಮಾಡುತ್ತಿದ್ದ 15 ಪುಂಡರನ್ನು ಬಂಧನ ಮಾಡಲಾಗಿದೆ. ಬಂಧಿತರಿಂದ ವೀಲ್ಹಿಂಗ್ ಗೆ ಬಳಸಿದ್ದ ಬರೋಬ್ಬರಿ 25 ದ್ವಿಚಕ್ರ ವಾಹನಗಳನ್ನು ಸೀಜ್ ಮಾಡಲಾಗಿದೆ.
ಪುಂಡರು ದೇವನಹಳ್ಳಿಯ ನಂದಿಬೆಟ್ಟದ ರಸ್ತೆಯಲ್ಲಿ ವೀಲ್ಹಿಂಗ್ ಮಾಡುತ್ತಿದ್ದರು. ದೇವನಹಳ್ಳಿಯ ರಾಣಿ ಸರ್ಕಲ್ ನಲ್ಲಿ ವಾಹನಗಳಿಗೆ ಅಡ್ಡಗಟ್ಟಿ ಇತರೆ ಸವಾರರಿಗೆ ತೊಂದರೆ ನೀಡುತ್ತಿದ್ದರು. ವೀಲ್ಹಿಂಗ್ ಗೆ ಬಳಸಿದ್ದ ಡಿಯೋ, ಆರ್ ಎಕ್ಸ್, ಪಲ್ಸರ್ ಸೇರಿದಂತೆ ವಿವಿಧ ರೀತಿಯ ಬೈಕ್ ಗಳು ಸೀಜ್ ಮಾಡಲಾಗಿದೆ.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…