ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆಯಿಂದ ವೀಲ್ಹಿಂಗ್ ಮಾಡುತ್ತಿದ್ದ ಪುಂಡರ ಎಡೆಮುರಿ ಕಟ್ಟಿದ್ದಾರೆ.
ಇನ್ಸ್ಪೆಕ್ಟರ್ ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವೀಲ್ಹಿಂಗ್ ಮಾಡುತ್ತಿದ್ದ 15 ಪುಂಡರನ್ನು ಬಂಧನ ಮಾಡಲಾಗಿದೆ. ಬಂಧಿತರಿಂದ ವೀಲ್ಹಿಂಗ್ ಗೆ ಬಳಸಿದ್ದ ಬರೋಬ್ಬರಿ 25 ದ್ವಿಚಕ್ರ ವಾಹನಗಳನ್ನು ಸೀಜ್ ಮಾಡಲಾಗಿದೆ.
ಪುಂಡರು ದೇವನಹಳ್ಳಿಯ ನಂದಿಬೆಟ್ಟದ ರಸ್ತೆಯಲ್ಲಿ ವೀಲ್ಹಿಂಗ್ ಮಾಡುತ್ತಿದ್ದರು. ದೇವನಹಳ್ಳಿಯ ರಾಣಿ ಸರ್ಕಲ್ ನಲ್ಲಿ ವಾಹನಗಳಿಗೆ ಅಡ್ಡಗಟ್ಟಿ ಇತರೆ ಸವಾರರಿಗೆ ತೊಂದರೆ ನೀಡುತ್ತಿದ್ದರು. ವೀಲ್ಹಿಂಗ್ ಗೆ ಬಳಸಿದ್ದ ಡಿಯೋ, ಆರ್ ಎಕ್ಸ್, ಪಲ್ಸರ್ ಸೇರಿದಂತೆ ವಿವಿಧ ರೀತಿಯ ಬೈಕ್ ಗಳು ಸೀಜ್ ಮಾಡಲಾಗಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…