ನಂದಿ ಬೆಟ್ಟದಲ್ಲಿ ಸಂಪುಟ ಸಭೆ ಯಾಕಿಲ್ಲ? ಯಾಕಂದ್ರೆ ಈ ಭಾಗಕ್ಕೆ ಕೊಡೋದಕ್ಕೆ ದುಡ್ಡಿಲ್ಲ- ಸಂಸದ ಡಾ.ಕೆ.ಸುಧಾಕರ್ ಕಿಡಿ

“ಬೆಟ್ಟ ಅಗೆದು ಇಲಿ ಹಿಡಿದರು” ಎಂಬ ಗಾದೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಹಳ ಚೆನ್ನಾಗಿ ಅನ್ವಯಿಸುತ್ತದೆ. ನಂದಿ ಬೆಟ್ಟದಲ್ಲಿ ಸಂಪುಟ ಸಭೆ ಮಾಡುತ್ತೇವೆ ಎಂದು ಘೋಷಣೆ ಮಾಡಿ ಭರ್ಜರಿ ತಯಾರಿ ನಡೆಸಿದ್ದ ಕಾಂಗ್ರೆಸ್ ಸರ್ಕಾರ ನಿನ್ನೆ ಇದ್ದಕ್ಕಿದ್ದಂತೆ ಕೊನೆ ಕ್ಷಣದಲ್ಲಿ ನಂದಿ ಬೆಟ್ಟದಲ್ಲಿ ಇಂದು ನಡೆಯಬೇಕಿದ್ದ ಸಂಪುಟ ಸಭೆಯನ್ನು ರದ್ದು ಮಾಡಿ ವಿಧಾನಸೌಧಕ್ಕೆ ಸ್ಥಳಾಂತರ ಮಾಡಿದೆ.

ಇದಕ್ಕೆ ಕಾರಣ ಏನಪ್ಪಾ ಅಂದರೆ, ತನ್ನ ಅವೈಜ್ಞಾನಿಕ ನೀತಿಗಳು, ಮಿತಿಮೀರಿದ ಭ್ರಷ್ಟಾಚಾರ, ದುರಾಡಳಿತದಿಂದ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿ ದಿವಾಳಿ ಮಾಡಿರುವ ಕಾಂಗ್ರೆಸ್ ಸರ್ಕಾರದ ಬಳಿ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಘೋಷಣೆ ಮಾಡಲು ನಯಾ ಪೈಸೆ ಹಣವೂ ಇಲ್ಲ, ಬದ್ಧತೆಯೂ ಇಲ್ಲ, ಯಾವ ಹೊಸ ಆಲೋಚನೆಗಳೂ ಇಲ್ಲ.

ಹುರುಳಿಲ್ಲದ ಪ್ರಚಾರದಿಂದ, ಸತ್ವವಿಲ್ಲದ ಸಂಪುಟ ಸಭೆಗಳಿಂದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಜನರ ಕಣ್ಣಿಗೆ ಮಂಕುಬೂದಿ ಎರಚಲು ಸಾಧ್ಯವಿಲ್ಲ ಎನ್ನುವ ಸತ್ಯ ಕಾಂಗ್ರೆಸ್ ಸರ್ಕಾರಕ್ಕೆ ಕಡೆಗೂ ಜ್ಞಾನೋದಯ ಆದಂತಿದೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

8 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

12 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

12 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

20 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago