“ಬೆಟ್ಟ ಅಗೆದು ಇಲಿ ಹಿಡಿದರು” ಎಂಬ ಗಾದೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಹಳ ಚೆನ್ನಾಗಿ ಅನ್ವಯಿಸುತ್ತದೆ. ನಂದಿ ಬೆಟ್ಟದಲ್ಲಿ ಸಂಪುಟ ಸಭೆ ಮಾಡುತ್ತೇವೆ ಎಂದು ಘೋಷಣೆ ಮಾಡಿ ಭರ್ಜರಿ ತಯಾರಿ ನಡೆಸಿದ್ದ ಕಾಂಗ್ರೆಸ್ ಸರ್ಕಾರ ನಿನ್ನೆ ಇದ್ದಕ್ಕಿದ್ದಂತೆ ಕೊನೆ ಕ್ಷಣದಲ್ಲಿ ನಂದಿ ಬೆಟ್ಟದಲ್ಲಿ ಇಂದು ನಡೆಯಬೇಕಿದ್ದ ಸಂಪುಟ ಸಭೆಯನ್ನು ರದ್ದು ಮಾಡಿ ವಿಧಾನಸೌಧಕ್ಕೆ ಸ್ಥಳಾಂತರ ಮಾಡಿದೆ.
ಇದಕ್ಕೆ ಕಾರಣ ಏನಪ್ಪಾ ಅಂದರೆ, ತನ್ನ ಅವೈಜ್ಞಾನಿಕ ನೀತಿಗಳು, ಮಿತಿಮೀರಿದ ಭ್ರಷ್ಟಾಚಾರ, ದುರಾಡಳಿತದಿಂದ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿ ದಿವಾಳಿ ಮಾಡಿರುವ ಕಾಂಗ್ರೆಸ್ ಸರ್ಕಾರದ ಬಳಿ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಘೋಷಣೆ ಮಾಡಲು ನಯಾ ಪೈಸೆ ಹಣವೂ ಇಲ್ಲ, ಬದ್ಧತೆಯೂ ಇಲ್ಲ, ಯಾವ ಹೊಸ ಆಲೋಚನೆಗಳೂ ಇಲ್ಲ.
ಹುರುಳಿಲ್ಲದ ಪ್ರಚಾರದಿಂದ, ಸತ್ವವಿಲ್ಲದ ಸಂಪುಟ ಸಭೆಗಳಿಂದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಜನರ ಕಣ್ಣಿಗೆ ಮಂಕುಬೂದಿ ಎರಚಲು ಸಾಧ್ಯವಿಲ್ಲ ಎನ್ನುವ ಸತ್ಯ ಕಾಂಗ್ರೆಸ್ ಸರ್ಕಾರಕ್ಕೆ ಕಡೆಗೂ ಜ್ಞಾನೋದಯ ಆದಂತಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…