ದೊಡ್ಡಬಳ್ಳಾಪುರ ತಾಲೂಕಿನ ಮಾಚಗೊಂಡಹಳ್ಳಿಯಿಂದ ಹೆಗ್ಗಡೆಹಳ್ಳಿ ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನ ತೆರವುಗೊಳಿಸಿ ರೈತರಿಗೆ ಅನುವುಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಶಿವಣ್ಣ, ಅನಾದಿಕಾಲದಿಂದಲೂ ಇದ್ದ ನಕಾಶೆ ರಸ್ತೆಯನ್ನು ಕೆಲ ರೈತರು ಒತ್ತುವರಿ ಮಾಡಿಕೊಂಡಿದ್ದರು. ಇದರಿಂದ ರೈತರು ತಮ್ಮ ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ ತಮ್ಮ ತೋಟ, ಹೊಲಗಳಲ್ಲಿ ಬೆಳೆದ ಬೆಳೆಯನ್ನು ಸಾಗಿಸಲು ಪರದಾಡುವಂತಾಗಿತ್ತು. ಕಳೆದ ಹಲವು ದಿನಗಳಿಂದ ನಕಾಶೆ ರಸ್ತೆಯನ್ನು ತೆರವುಗೊಳಿಸಲು ಊರಿನ ಗ್ರಾಮಸ್ಥರು, ಕರ್ನಾಟಕ ರಾಜ್ಯ ರೈತ ಸಂಘ, ಪ್ರಜಾ ವಿಮೋಚನಾ ಸಮಿತಿ ನೇತೃತ್ವದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿದ ಪರಿಣಾಮವಾಗಿ ಇಂದು ಒತ್ತುವರಿ ಮಾಡಿದ್ದ ರಸ್ತೆಯನ್ನು ಎಲ್ಲರ ಒಮ್ಮತದಿಂದ ಅಧಿಕಾರಿಗಳು ತೆರವುಗೊಳಿಸುವಲ್ಲಿ ಯಶಸ್ವಿಯಾದರು ಎಂದು ತಿಳಿಸಿದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…