ದೊಡ್ಡಬಳ್ಳಾಪುರ ತಾಲೂಕಿನ ಮಾಚಗೊಂಡಹಳ್ಳಿಯಿಂದ ಹೆಗ್ಗಡೆಹಳ್ಳಿ ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನ ತೆರವುಗೊಳಿಸಿ ರೈತರಿಗೆ ಅನುವುಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಶಿವಣ್ಣ, ಅನಾದಿಕಾಲದಿಂದಲೂ ಇದ್ದ ನಕಾಶೆ ರಸ್ತೆಯನ್ನು ಕೆಲ ರೈತರು ಒತ್ತುವರಿ ಮಾಡಿಕೊಂಡಿದ್ದರು. ಇದರಿಂದ ರೈತರು ತಮ್ಮ ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ ತಮ್ಮ ತೋಟ, ಹೊಲಗಳಲ್ಲಿ ಬೆಳೆದ ಬೆಳೆಯನ್ನು ಸಾಗಿಸಲು ಪರದಾಡುವಂತಾಗಿತ್ತು. ಕಳೆದ ಹಲವು ದಿನಗಳಿಂದ ನಕಾಶೆ ರಸ್ತೆಯನ್ನು ತೆರವುಗೊಳಿಸಲು ಊರಿನ ಗ್ರಾಮಸ್ಥರು, ಕರ್ನಾಟಕ ರಾಜ್ಯ ರೈತ ಸಂಘ, ಪ್ರಜಾ ವಿಮೋಚನಾ ಸಮಿತಿ ನೇತೃತ್ವದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿದ ಪರಿಣಾಮವಾಗಿ ಇಂದು ಒತ್ತುವರಿ ಮಾಡಿದ್ದ ರಸ್ತೆಯನ್ನು ಎಲ್ಲರ ಒಮ್ಮತದಿಂದ ಅಧಿಕಾರಿಗಳು ತೆರವುಗೊಳಿಸುವಲ್ಲಿ ಯಶಸ್ವಿಯಾದರು ಎಂದು ತಿಳಿಸಿದರು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…