ರಾಜ್ಯದಲ್ಲಿ ಮುಂಗಾರು ವಿಳಂಬ ಮತ್ತು ಪೂರ್ವ ಮಾನ್ಸೂನ್ ಮಳೆಯ ಕೊರತೆಯಿಂದಾಗಿ, ಹೆಚ್ಚಿನ ಅಣೆಕಟ್ಟುಗಳು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟವು ತೀವ್ರವಾಗಿ ಕುಸಿದಿದೆ. ಅದರಂತೆ ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ಸಹ ನೀರಿನ ಸಂಗ್ರಹ ಕುಸಿತಗೊಂಡಿದೆ.
ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಎರಡು ನಗರಗಳಿಗೂ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮಡಗು ಜಲಾಶಯ ಇರುವುದು ಚಿಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ. ಆದರೆ ಅದರ ಸಂಪೂರ್ಣ ಜಲಾನಯನ ಪ್ರದೇಶ ಬರುವುದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ. ಸುಮಾರು 64 ಅಡಿಯಷ್ಟು ಆಳ ನೀರು ನಿಲ್ಲುವ ಸಮರ್ಥ್ಯ ಹೊಂದಿರುವ ಜಕ್ಕಲ ಮಡಗು ಜಲಾಶಯ.
ಸದ್ಯ ಜಕ್ಕಲ ಮಡಗು ಜಲಾಶಯ ಹಾಗೂ ಕೊಳವೆಬಾವಿಗಳಿಂದ ಸರಬರಾಜು ಆಗುತ್ತಿರುವ ಒಟ್ಟು ನೀರಿನ ಪ್ರಮಾಣ 6 MLD ಮಾತ್ರ. ಇನ್ನೂ 7.17 MLD ಕುಡಿಯುವ ನೀರನ ಅಗತ್ಯ ದೊಡ್ಡಬಳ್ಳಾಪುರ ನಗರಕ್ಕೆ ಇದೆ. ನಗರದ ಮನೆಗಳಿಗೆ 6 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದರಲ್ಲಿ ಪ್ರತಿ ಪ್ರಜೆಗೆ ಒಂದು ದಿನಕ್ಕೆ 75 ಲೀಟರ್ ನೀರು ಲಭ್ಯತೆ ಆಗುತ್ತಿದೆ.
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…