ರಾಜ್ಯದಲ್ಲಿ ಮುಂಗಾರು ವಿಳಂಬ ಮತ್ತು ಪೂರ್ವ ಮಾನ್ಸೂನ್ ಮಳೆಯ ಕೊರತೆಯಿಂದಾಗಿ, ಹೆಚ್ಚಿನ ಅಣೆಕಟ್ಟುಗಳು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟವು ತೀವ್ರವಾಗಿ ಕುಸಿದಿದೆ. ಅದರಂತೆ ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ಸಹ ನೀರಿನ ಸಂಗ್ರಹ ಕುಸಿತಗೊಂಡಿದೆ.
ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಎರಡು ನಗರಗಳಿಗೂ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮಡಗು ಜಲಾಶಯ ಇರುವುದು ಚಿಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ. ಆದರೆ ಅದರ ಸಂಪೂರ್ಣ ಜಲಾನಯನ ಪ್ರದೇಶ ಬರುವುದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ. ಸುಮಾರು 64 ಅಡಿಯಷ್ಟು ಆಳ ನೀರು ನಿಲ್ಲುವ ಸಮರ್ಥ್ಯ ಹೊಂದಿರುವ ಜಕ್ಕಲ ಮಡಗು ಜಲಾಶಯ.
ಸದ್ಯ ಜಕ್ಕಲ ಮಡಗು ಜಲಾಶಯ ಹಾಗೂ ಕೊಳವೆಬಾವಿಗಳಿಂದ ಸರಬರಾಜು ಆಗುತ್ತಿರುವ ಒಟ್ಟು ನೀರಿನ ಪ್ರಮಾಣ 6 MLD ಮಾತ್ರ. ಇನ್ನೂ 7.17 MLD ಕುಡಿಯುವ ನೀರನ ಅಗತ್ಯ ದೊಡ್ಡಬಳ್ಳಾಪುರ ನಗರಕ್ಕೆ ಇದೆ. ನಗರದ ಮನೆಗಳಿಗೆ 6 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದರಲ್ಲಿ ಪ್ರತಿ ಪ್ರಜೆಗೆ ಒಂದು ದಿನಕ್ಕೆ 75 ಲೀಟರ್ ನೀರು ಲಭ್ಯತೆ ಆಗುತ್ತಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…