ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ಹೆಚ್.ಇ.ಹೆಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜು, ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜು, ಶ್ರೀ ರಾಮ ನರ್ಸಿಂಗ್ ಕಾಲೇಜು, ಅಲ್ಟ್ರಾ ಟೆಕ್ ಸಿಮೆಂಟ್ ಲಿಮಿಟೆಡ್ ಇವರುಗಳ ಸಹಯೋಗದೊಂದಿಗೆ ನಗರದ ಅಸ್ಪತ್ರೆ ಸರ್ಕಲ್ ಬಳಿ “ರಸ್ತೆ ಸುರಕ್ಷತೆಯ ಅರಿವು ಮೂಡಿಸುವ ಸಲುವಾಗಿ” ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಮಾಹಿತಿಯ ಹಸ್ತ ಪ್ರತಿಗಳನ್ನು ಬಿಡುಗಡೆ ಮಾಡಲಾಯಿತು. ನಂತರ ರಸ್ತೆ ಸುರಕ್ಷತಾ ಸಪ್ತಾಹದ ಕಾಲು ನಡಿಗೆ ಜಾಥಾಗೆ ಹಸಿರು ನಿಶಾನೆ ನೀಡಿ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ, ಸಾರ್ವಜನಿಕರು ದ್ವಿಚಕ್ರ ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು. ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಬಾರದು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಇದರಿಂದ ಅಪಘಾತವಾಗದಂತೆ ತಡೆಯಬಹುದಾಗಿದೆ ಎಂದು ಹೇಳಿದರು.
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…