ನಗರದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ಹೆಚ್.ಇ.ಹೆಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜು, ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜು, ಶ್ರೀ ರಾಮ ನರ್ಸಿಂಗ್ ಕಾಲೇಜು, ಅಲ್ಟ್ರಾ ಟೆಕ್ ಸಿಮೆಂಟ್ ಲಿಮಿಟೆಡ್ ಇವರುಗಳ ಸಹಯೋಗದೊಂದಿಗೆ ನಗರದ ಅಸ್ಪತ್ರೆ ಸರ್ಕಲ್ ಬಳಿ “ರಸ್ತೆ ಸುರಕ್ಷತೆಯ ಅರಿವು ಮೂಡಿಸುವ ಸಲುವಾಗಿ” ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಮಾಹಿತಿಯ ಹಸ್ತ ಪ್ರತಿಗಳನ್ನು ಬಿಡುಗಡೆ ಮಾಡಲಾಯಿತು. ನಂತರ ರಸ್ತೆ ಸುರಕ್ಷತಾ ಸಪ್ತಾಹದ ಕಾಲು ನಡಿಗೆ ಜಾಥಾಗೆ ಹಸಿರು ನಿಶಾನೆ ನೀಡಿ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ, ಸಾರ್ವಜನಿಕರು ದ್ವಿಚಕ್ರ ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು‌. ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಬಾರದು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಇದರಿಂದ ಅಪಘಾತವಾಗದಂತೆ ತಡೆಯಬಹುದಾಗಿದೆ ಎಂದು ಹೇಳಿದರು.

ಜಾಥಾದಲ್ಲಿ ಶ್ರೀ ಸೂರ್ಯ ಎಜುಕೇಷನ್ ಟ್ರಸ್ಟ್ ಆಡಳಿತ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾಮ ಹೆಚ್ ಜಿ ವಿಜಯಕುಮಾರ್, ಅಲ್ಟ್ರಾ ಟೆಕ್ ಸಿಮೆಂಟ್ ಲಿಮಿಟೆಡ್ ಜನರಲ್ ಮ್ಯಾನೇಜರ್ ಪಂಕಜ್ ಶರ್ಮ, ಸಹಾಯಕ ಜನರಲ್ ಮ್ಯಾನೇಜರ್ ಸಂಜೀವ್ ಕೆದಾರಿ, ಸಹಾಯಕ ವ್ಯವಸ್ಥಾಪಕರಾದ ವಿಷ್ಣು ಬಾಲ ಸ್ವಾಮಿ, ಸಂಪನ್ಮೂಲ ವ್ಯಕ್ತಿಗಳಾದ  ಪುಲ್ಲಾರೆಡ್ಡಿ, ಸುಜ್ಞಾನ ದೀಪಿಕಾ, ಸಂಸ್ಥೆಯ ಮುಖ್ಯಸ್ಥರಾದ ಎಂ ಎಸ್ ಮಂಜುನಾಥ್, ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ ಸಿ ಮಂಜುನಾಥ್, ಹೆಚ್ ಇ ಹೆಚ್ ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಗೌ ರಾ ರಾಮಮೂರ್ತಿ, ಆಡಳಿತಾಧಿಕಾರಿ ಶಾಮನಾಸ್, ಉಪನ್ಯಾಸಕರಾದ ಎಂ ಎನ್ ಕಲ್ಪನಾ, ಉಮ್ಮೇಮುಸ್ಕಾನ್, ರೂಪ ಟಿ, ಪುನೀತ್ ಸೇರಿದಂತೆ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

1 hour ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

2 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

14 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

17 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago