ನಗರದಲ್ಲಿನ ಇತಿಹಾಸ ಪ್ರಸಿದ್ಧ ಕೆರೆ, ಬಾವಿ, ಕಲ್ಯಾಣಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಗರದ ನಾಗರಕೆರೆ, ರಾಮಣ್ಣಬಾವಿ, ಸೋಮೇಶ್ವರ ದೇವಾಸ್ಥಾನ ಪಕ್ಕದ ಕಲ್ಯಾಣಿ, ಕೋಟೆ ಮುಂಭಾಗದ ಕಲ್ಯಾಣಿ ಸೇರಿದಂತೆ ಇತರೆ ಇತಿಹಾಸ ಪ್ರಸಿದ್ಧ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಕುಲಕಂಷವಾಗಿ ಪರಿಶೀಲನೆ ನಡೆಸಿದ್ದಾರೆ.
ಕೆರೆ, ಬಾವಿ, ಕಲ್ಯಾಣಿಗಳ ಪುನಶ್ಚೇತನ ಮಾಡಬೇಕೆಂದು ನಗರದ ಕೆಲ ಬಾವಿ, ಕೆರೆ, ಕಲ್ಯಾಣಿಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಕೆಲ ಕಲ್ಯಾಣಿಗಳು ಪಾಳು ಬಿದ್ದಿವೆ. ಅವುಗಳನ್ನು ಪುನಶ್ಚೇತನ ಮಾಡುವ ಕುರಿತು ಭರವಸೆ ನೀಡಿದ್ದಾರೆ ಎಂದು ಯುವ ಸಂಚಲನ ಅಧ್ಯಕ್ಷ ಚಿದಾನಂದ್ ಹೇಳಿದರು.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…