ದೊಡ್ಡಬಳ್ಳಾಪುರ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಪ್ರಯುಕ್ತ ಇಂದು ಶ್ರೀ ಬಸವೇಶ್ವರ ದೇವಾಲಯದಲ್ಲಿ ದೊಡ್ಡಬಳ್ಳಾಪುರ ದೇಶದ ಪೇಟೆ ವೀರಶೈವ ಸಂಘ, ಅಕ್ಕಮಹಾದೇವಿ ಮಹಿಳಾ ಸಂಘ, ಬಸವೇಶ್ವರ ಯುವಕರ ಸಂಘದ ಸಹಯೋಗದೊಂದಿಗೆ ಬಸವೇಶ್ವರ ಮೂರ್ತಿಗೆ ಬೆಳಿಗ್ಗೆ ಆರು ಗಂಟೆಗೆ ಮೂಲ ಬಸವಣ್ಣ ದೇವರಿಗೆ ಅಭಿಷೇಕ ಹಾಗೂ ಮಧ್ಯಾಹ್ನ 12 ಗಂಟೆಗೆ ಅಶ್ವಾರೂಢ ಶ್ರೀ ಬಸವೇಶ್ವರ ಉತ್ಸವಮೂರ್ತಿಗೆ ಹೂವಿನ ಅಲಂಕಾರ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು.
ದೇವಾಲಯಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವಿನಯೋಗ ಮಾಡಲಾಯಿತು. ಸಂಜೆ ಬೆಳ್ಳಿ ರಥದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…