ನಗರದಲ್ಲಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣಕ್ಕೆ ಕಾಂಗ್ರೆಸ್ ಮುಖಂಡರ ಮನವಿ

ನಗರದಲ್ಲಿ ಇತ್ತೀಚೆಗೆ ಪದೇ ಪದೇ ಅಪಘಾತಗಳು ನಡೆಯುತ್ತಿವೆ.‌ ಇದರಿಂದ ಆನೇಕ ಸಾವು ನೋವು ಸಂಭವಿಸಿವೆ. ಇದಕ್ಕೆಲ್ಲಾ ಕಾರಣ ವಾಹನ ಸವಾರರು ಸಂಚಾರಿ ನಿಯಮ ಪಾಲನೆ ಮಾಡದೇ ಇರುವುದು, ವೇಗವಾಗಿ, ಅಡ್ಡಾದಿಡ್ಡಿಯಾಗಿ, ಅಜಾಗರೂಕವಾಗಿ, ಬೈಕ್ ಸವಾರರು ಹೆಲ್ಮೆಟ್ ಹಾಕದೇ, ಕಾರು ಚಾಲಕರು ಸೀಟ್ ಬೆಲ್ಟ್ ಹಾಕದೇ ವಾಹನ ಚಾಲನೆ ಮಾಡುವುದರಿಂದ. ಅದೇರೀತಿ ಸಂಬಂಧಿಸಿದ ಇಲಾಖೆಗಳಿಂದ ನಡೆಸಲಾಗುವ ಅವೈಜ್ಞಾನಿಕ ರಸ್ತೆ ಅಭಿವೃದ್ಧಿ ಕಾಮಗಾರಿ, ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳು, ರಸ್ತೆ ಇಕ್ಕೆಲಗಳಲ್ಲಿ ತಲೆಎತ್ತಿರುವ ಅಂಗಡಿಗಳು ಸೇರಿದಂತೆ ಇರತೆ ಕಾರಣಗಳಿದಿಂದಾಗಿ ಅಪಘಾತಗಳು ಸಂಭವಿಸುತ್ತವೆ.

ಗುರುವಾರ ಬೆಳಗ್ಗೆ ಮಗಳನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ಬಂದಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ತಂದೆ ಸಾವನಪ್ಪಿದ್ದು, ಮಗು ಜೀವನ್ಮರಣ ನಡುವೆ ಹೋರಾಟ ನಡೆಸುವ ಶೋಚನೀಯ ಸ್ಥಿತಿ ಎದುರಾಗಿರುವ ಹಿನ್ನೆಲೆ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ನಗರ ಠಾಣೆಗೆ ಭೇಟಿ ನೀಡಿ ಅಪಘಾತಗಳನ್ನು ನಿಯಂತ್ರಣ ಮಾಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರೀತಂ ಶ್ರೇಯಕರ ಅವರಿಗೆ ಮನವಿ ಮಾಡಲಾಗಿದೆ.

ನಗರದಲ್ಲಿ ಪ್ರತಿನಿತ್ಯ ಡಿಕ್ರಾಸ್, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ (ಟಿ.ಬಿ.ಸರ್ಕಲ್), ಎಪಿಎಂಸಿ ಮಾರುಕಟ್ಟೆ ಮುಂಭಾಗ, ಖಾಸ್ ಬಾಗ್, ರೈಲ್ವೇ ಸ್ಟೇಷನ್, ಡೈರಿ ಸರ್ಕಲ್, ತಾಲೂಕು ಕಚೇರಿ ವೃತ್ತ, ಕೊಂಗಾಡಿಯಪ್ಪ ರಸ್ತೆ‌ಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ, ಇಂತಹ ಸ್ಥಳಗಳಲ್ಲಿ ಸಂಚಾರಿ ನಿಯಮ ಅಳವಡಿಕೆ, ಸಿಬ್ಬಂದಿ ನಿಯೋಜನೆ‌ ಮಾಡುವಂತೆ ಮನವಿ ಮಾಡಲಾಗಿದೆ. ಅದೇರೀತಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಅವರನ್ನು ಹತೋಟಿಗೆ ತರುವಂತೆ ಪೊಲೀಸ್ ಇಲಾಖೆಗೆ‌ ಸೂಚಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಪಿ.ಜಗನಾಥ್, ಅಪ್ಪಿ ವೆಂಕಟೇಶ್, ಬೈರೇಗೌಡ, ನಗರಸಭೆ ಸದಸ್ಯರಾದ ಆನಂದ್, ನಾಗರಾಜ್, ಶಿವು, ನಗರಸಭೆ ಸದಸ್ಯ ಶಿವಶಂಕರ್, ಮುಖಂಡರಾದ ಆದಿತ್ಯ ನಾಗೇಶ್, ಶ್ರೀನಗರ ಬಶೀರ್, ಮುನಿರಾಜು, ಆಂಜನಮೂರ್ತಿ, ಜಗದೀಶ್ ರೆಡ್ಡಿ, ಮುಖಂಡರಾದ ಮುತ್ತಣ್ಣ, ಜವಾಜಿ ರಾಜೇಶ್, ಮಾರಪ್ಪ, ಅಶೋಕ್, ಅಂಬರೀಶ್, ರಾಮಚಂದ್ರ ರೆಡ್ಡಿ ಸೇರಿದಂತೆ ಮತ್ತಿತರರಿದ್ದರು.

Ramesh Babu

Journalist

Recent Posts

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

39 minutes ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

2 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

4 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

5 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

6 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

8 hours ago