ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ಚುನಾವಣಾ ಚಾಣಕ್ಯ ಎಂದೇ ಕರೆಸಿಕೊಳ್ಳುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರದಲ್ಲಿಂದು ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.
2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೆರಡು ದಿನ ಬಾಕಿ ಉಳಿದಿದ್ದು ಚುನಾವಣೆಗೂ ಮುನ್ನ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡಿರುವ ಅಮಿತ್ ಶಾ ರವರು ಇಂದು ದೊಡ್ಡಬಳ್ಳಾಪುರ ವಿಧಾನಸಭಾ
ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು.
ರಸ್ತೆಯುದ್ದಕ್ಕೂ ನಿಂತಿದ್ದ ಜನ ಮೋದಿ, ಅಮಿತ್ ಶಾ, ಧೀರಜ್ ಮುನಿರಾಜ್ ಎಂದು ಜೈಕಾರ ಕೂಗಿ ಸಂಭ್ರಮಿಸಿದರು.
ಯುವಕನಿಗೆ ಪಕ್ಷ ಅವಕಾಶ ಮಾಡಿಕೊಟ್ಟಿದೆ, ಮತದಾರರಾದ ನೀವು ಸಹ ಮತ ನೀಡಿ ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿ ಕ್ಷೇತ್ರಾಭಿವೃದ್ಧಿಗೆ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದ ಅಮಿತ್ ಶಾ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…