ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ಚುನಾವಣಾ ಚಾಣಕ್ಯ ಎಂದೇ ಕರೆಸಿಕೊಳ್ಳುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರದಲ್ಲಿಂದು ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.
2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೆರಡು ದಿನ ಬಾಕಿ ಉಳಿದಿದ್ದು ಚುನಾವಣೆಗೂ ಮುನ್ನ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡಿರುವ ಅಮಿತ್ ಶಾ ರವರು ಇಂದು ದೊಡ್ಡಬಳ್ಳಾಪುರ ವಿಧಾನಸಭಾ
ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು.
ರಸ್ತೆಯುದ್ದಕ್ಕೂ ನಿಂತಿದ್ದ ಜನ ಮೋದಿ, ಅಮಿತ್ ಶಾ, ಧೀರಜ್ ಮುನಿರಾಜ್ ಎಂದು ಜೈಕಾರ ಕೂಗಿ ಸಂಭ್ರಮಿಸಿದರು.
ಯುವಕನಿಗೆ ಪಕ್ಷ ಅವಕಾಶ ಮಾಡಿಕೊಟ್ಟಿದೆ, ಮತದಾರರಾದ ನೀವು ಸಹ ಮತ ನೀಡಿ ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿ ಕ್ಷೇತ್ರಾಭಿವೃದ್ಧಿಗೆ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದ ಅಮಿತ್ ಶಾ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…