ದೊಡ್ಡಬಳ್ಳಾಪುರ ನಗರದ ವರ್ಕೌಟ್ ವಾರಿಯರ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಹಾಗೂ ತಾಲೂಕು ಮಟ್ಟದ ಮೆನ್ ಫಿಸಿಕ್ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.
ದೇಹದಾರ್ಢ್ಯ ಸ್ಪರ್ಧೆ ಹಾಗೂ ಮೆನ್ ಫಿಸಿಕ್ ಸ್ಪರ್ಧೆಯಲ್ಲಿ ಸ್ಪರ್ಧಿಗಳು ವಿವಿಧ ಭಂಗಿಯಲ್ಲಿ ತಮ್ಮ ದೇಹ ಪ್ರದರ್ಶಿಸಿದರು. ಈ ವೇಳೆ ಪ್ರೇಕ್ಷಕರು ಜೋರಾಗಿ ಚಪ್ಪಾಳೆ ತಟ್ಟಿ, ಶಿಳ್ಳೆ ಹಾಕಿ ಪ್ರೋತ್ಸಾಹ ನೀಡಿದರು.
ಮೆನ್ ಫಿಸಿಕ್ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಯುವಕ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಗೆದ್ದ ಯುವಕನಿಗೆ ಮಿಸ್ಟರ್ ಕನ್ನಡ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ವಿಶೇಷ ಆಹ್ವಾನಿತರಾಗಿ ಬಿ.ಕೆ ನಾರಾಯಣಸ್ವಾಮಿ, ಮುನಿರಾಜ್ ಅವರು ಆಗಮಿಸಿದ್ದರು. ಶಶಿ, ಗಣಿ ಅವರು ಕಾರ್ಯಕ್ರಮವನ್ನು ಆಯೋಜನೆ ಮಾಡಿ ಯಶಸ್ವಿಗೊಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…