ಪ್ರತಿಯೊಬ್ಬರಿಗೂ ಸಕಾಲದಲ್ಲಿ ನರ್ಸರಿ ಗಿಡಗಳು ದೊರಕಬೇಕೆನ್ನುವ ಉದ್ದೇಶದಿಂದ ಸರ್ಕಾರ ನರ್ಸರಿಯನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಸಾಹಾಯ ಸಂಘಗಳಿಗೆ ಉತ್ತೇಜನ ನೀಡುತ್ತಿದೆ ಎಂದು ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ತೋಟಗಾರಿಕ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ಮಂಗಳವಾರ ನರ್ಸರಿ ಅಭಿವೃದ್ಧಿಪಡಿಸುವ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.
ಈ ವೇಳೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ಸಹಾಯದೊಂದಿಗೆ ಅಧಿಕಾರಿಗಳ ಸಮ್ಮುಖದಲ್ಲಿ ತರಬೇತಿ ಕಾರ್ಯಕ್ರಮ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ಸರಕಾರ ಬೇಡಿಕೆಗೆ ಅನುಗುಣವಾಗಿ ನರ್ಸರಿ ಸಸಿಗಳನ್ನು ಪ್ರತಿಮನೆಗೂ ತಲುಪಿಸಲು ಸಾಧ್ಯವಾಗುತಿಲ್ಲ ಆದ್ದರಿಂದ ಸ್ವಸಹಾಯ ಸಂಘಗಳ ಮೂಲಕ ತರಬೇತಿ ನೀಡಿ ನರ್ಸರಿಗಳನ್ನು ಉತ್ತೇಜಿಸಿ ಎಲ್ಲಿರಿಗೂ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಾದ್ಯಾಂತ 12 ಸ್ವಸಹಾಯ ಸಂಘಗಳನ್ನು ಗುರುತಿಸಿದ್ದು ನರ್ಸರಿ ಅಭಿವೃದ್ದಿಗಾಗಿ ಶ್ರಮಿಸಲಾಗುತ್ತಿದೆ ಎಂದರು.
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…