ನಗರದಲ್ಲಿ ಮುಂದುವರಿದ ಮಳೆ. ಮಂಗಳವಾರ ಸುರಿದ ಭಾರಿ ಮಳೆಯಿಂದಾಗಿ ತಾಲ್ಲೂಕಿನ ಹಲವು ಕಡೆ ಅವಾಂತರ ಸೃಷ್ಟಿ ಮಾಡಿದೆ. ಭಾರೀ ಮಳೆಯಿಂದಾಗಿ ನಗರದ ರೈಲ್ವೆ ನಿಲ್ದಾಣ ಸಮೀಪದ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ಮಳೆ ನೀರಿನ ಜೊತೆಗೆ ಚರಂಡಿ ನೀರು ನುಗ್ಗಿ ಜನರು ಪರದಾಡುವಂತೆ ಮಾಡಿದೆ.
ಮಳೆ ಬಂದರೆ ನೀರು ಸರಾಗವಾಗಿ ಹರಿದು ಹೋಗಲು ಯಾವುದೇ ವ್ಯವಸ್ಥೆ ಮಾಡದೆ ನಗರಸಭೆ ನಿರ್ಲಕ್ಷ್ಯ ಧೋರಣೆ ಮಾಡಲಾಗುತ್ತಿದೆ. ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ವಿಚಾರವಾಗಿ ಗಮನ ಸೆಳೆದರೂ ಸಹ ಯಾವುದೇ ಪ್ರಯೋಜನವಾಗಲಿಲ್ಲ. ಇಲ್ಲಿನ ಮನೆಗಳಿಗೆ ಮಳೆ ನೀರು ನುಗ್ಗಿ ನಾಗರೀಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಸ್ಪಂದಿಸುತ್ತಿಲ್ಲ ಎಂದು ಮಂಜುನಾಥರೆಡ್ಡಿ ಆರೋಪಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…