ನಗರದಲ್ಲಿ ಮುಂದುವರಿದ ಮಳೆ. ಮಂಗಳವಾರ ಸುರಿದ ಭಾರಿ ಮಳೆಯಿಂದಾಗಿ ತಾಲ್ಲೂಕಿನ ಹಲವು ಕಡೆ ಅವಾಂತರ ಸೃಷ್ಟಿ ಮಾಡಿದೆ. ಭಾರೀ ಮಳೆಯಿಂದಾಗಿ ನಗರದ ರೈಲ್ವೆ ನಿಲ್ದಾಣ ಸಮೀಪದ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ಮಳೆ ನೀರಿನ ಜೊತೆಗೆ ಚರಂಡಿ ನೀರು ನುಗ್ಗಿ ಜನರು ಪರದಾಡುವಂತೆ ಮಾಡಿದೆ.
ಮಳೆ ಬಂದರೆ ನೀರು ಸರಾಗವಾಗಿ ಹರಿದು ಹೋಗಲು ಯಾವುದೇ ವ್ಯವಸ್ಥೆ ಮಾಡದೆ ನಗರಸಭೆ ನಿರ್ಲಕ್ಷ್ಯ ಧೋರಣೆ ಮಾಡಲಾಗುತ್ತಿದೆ. ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ವಿಚಾರವಾಗಿ ಗಮನ ಸೆಳೆದರೂ ಸಹ ಯಾವುದೇ ಪ್ರಯೋಜನವಾಗಲಿಲ್ಲ. ಇಲ್ಲಿನ ಮನೆಗಳಿಗೆ ಮಳೆ ನೀರು ನುಗ್ಗಿ ನಾಗರೀಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಸ್ಪಂದಿಸುತ್ತಿಲ್ಲ ಎಂದು ಮಂಜುನಾಥರೆಡ್ಡಿ ಆರೋಪಿಸಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…