ನಗರದಲ್ಲಿ ಮುಂದುವರಿದ ಮಳೆ. ಮಂಗಳವಾರ ಸುರಿದ ಭಾರಿ ಮಳೆಯಿಂದಾಗಿ ತಾಲ್ಲೂಕಿನ ಹಲವು ಕಡೆ ಅವಾಂತರ ಸೃಷ್ಟಿ ಮಾಡಿದೆ. ಭಾರೀ ಮಳೆಯಿಂದಾಗಿ ನಗರದ ರೈಲ್ವೆ ನಿಲ್ದಾಣ ಸಮೀಪದ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ಮಳೆ ನೀರಿನ ಜೊತೆಗೆ ಚರಂಡಿ ನೀರು ನುಗ್ಗಿ ಜನರು ಪರದಾಡುವಂತೆ ಮಾಡಿದೆ.
ಮಳೆ ಬಂದರೆ ನೀರು ಸರಾಗವಾಗಿ ಹರಿದು ಹೋಗಲು ಯಾವುದೇ ವ್ಯವಸ್ಥೆ ಮಾಡದೆ ನಗರಸಭೆ ನಿರ್ಲಕ್ಷ್ಯ ಧೋರಣೆ ಮಾಡಲಾಗುತ್ತಿದೆ. ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ವಿಚಾರವಾಗಿ ಗಮನ ಸೆಳೆದರೂ ಸಹ ಯಾವುದೇ ಪ್ರಯೋಜನವಾಗಲಿಲ್ಲ. ಇಲ್ಲಿನ ಮನೆಗಳಿಗೆ ಮಳೆ ನೀರು ನುಗ್ಗಿ ನಾಗರೀಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಸ್ಪಂದಿಸುತ್ತಿಲ್ಲ ಎಂದು ಮಂಜುನಾಥರೆಡ್ಡಿ ಆರೋಪಿಸಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…