ಇಂದು ನಾಡಿನಾದ್ಯಂತ ಶಾಂತಿ ಮತ್ತು ಭ್ರಾತೃತ್ವದ ಸಂಕೇತವಾದ ರಂಜಾನ್ (ಈದ್ ಉಲ್ ಫಿತರ್) ಹಬ್ಬ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಮುಸ್ಲಿಂ ಬಾಂಧವರು ಹೊಸ ಬಟ್ಟೆ ತೊಟ್ಟು ಮಸೀದಿಗಳಿಗೆ ತೆರಳಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈದ್ಗಾ ಮೈದಾನಗಳಲ್ಲಿ ಪ್ರಾರ್ಥನೆ ಮುಗಿಯುತ್ತಲೇ ಪರಸ್ಪರ ಆಲಂಗಿಸಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.
ಮಾನವ ಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್ ರವರ ಮೇಲೆ ಪವಿತ್ರ ಕುರಾನ್ ಅವತೀರ್ಣಗೊಂಡ ಗೌರವಾರ್ಥ ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂತಹ ಎಲ್ಲಾ ದೌರ್ಬಲ್ಯಗಳಿಂದ ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರಗೊಳಿಸುವ ಉದ್ದೇಶದ ಒಂದು ತಿಂಗಳ ಕಠಿಣ ವ್ರತಾಚರಣೆಯ ಬಳಿಕ ಬರುವ ರಂಜಾನ್ ಹಬ್ಬವನ್ನ ಬಹಳ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಯಿತು.
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…