ಇಂದು ನಾಡಿನಾದ್ಯಂತ ಶಾಂತಿ ಮತ್ತು ಭ್ರಾತೃತ್ವದ ಸಂಕೇತವಾದ ರಂಜಾನ್ (ಈದ್ ಉಲ್ ಫಿತರ್) ಹಬ್ಬ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಮುಸ್ಲಿಂ ಬಾಂಧವರು ಹೊಸ ಬಟ್ಟೆ ತೊಟ್ಟು ಮಸೀದಿಗಳಿಗೆ ತೆರಳಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈದ್ಗಾ ಮೈದಾನಗಳಲ್ಲಿ ಪ್ರಾರ್ಥನೆ ಮುಗಿಯುತ್ತಲೇ ಪರಸ್ಪರ ಆಲಂಗಿಸಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.
ಮಾನವ ಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್ ರವರ ಮೇಲೆ ಪವಿತ್ರ ಕುರಾನ್ ಅವತೀರ್ಣಗೊಂಡ ಗೌರವಾರ್ಥ ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂತಹ ಎಲ್ಲಾ ದೌರ್ಬಲ್ಯಗಳಿಂದ ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರಗೊಳಿಸುವ ಉದ್ದೇಶದ ಒಂದು ತಿಂಗಳ ಕಠಿಣ ವ್ರತಾಚರಣೆಯ ಬಳಿಕ ಬರುವ ರಂಜಾನ್ ಹಬ್ಬವನ್ನ ಬಹಳ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಯಿತು.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…