ಇಂದು ನಾಡಿನಾದ್ಯಂತ ಶಾಂತಿ ಮತ್ತು ಭ್ರಾತೃತ್ವದ ಸಂಕೇತವಾದ ರಂಜಾನ್ (ಈದ್ ಉಲ್ ಫಿತರ್) ಹಬ್ಬ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಮುಸ್ಲಿಂ ಬಾಂಧವರು ಹೊಸ ಬಟ್ಟೆ ತೊಟ್ಟು ಮಸೀದಿಗಳಿಗೆ ತೆರಳಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈದ್ಗಾ ಮೈದಾನಗಳಲ್ಲಿ ಪ್ರಾರ್ಥನೆ ಮುಗಿಯುತ್ತಲೇ ಪರಸ್ಪರ ಆಲಂಗಿಸಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.
ಮಾನವ ಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್ ರವರ ಮೇಲೆ ಪವಿತ್ರ ಕುರಾನ್ ಅವತೀರ್ಣಗೊಂಡ ಗೌರವಾರ್ಥ ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂತಹ ಎಲ್ಲಾ ದೌರ್ಬಲ್ಯಗಳಿಂದ ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರಗೊಳಿಸುವ ಉದ್ದೇಶದ ಒಂದು ತಿಂಗಳ ಕಠಿಣ ವ್ರತಾಚರಣೆಯ ಬಳಿಕ ಬರುವ ರಂಜಾನ್ ಹಬ್ಬವನ್ನ ಬಹಳ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಯಿತು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…