ಇಂದು ನಾಡಿನಾದ್ಯಂತ ಶಾಂತಿ ಮತ್ತು ಭ್ರಾತೃತ್ವದ ಸಂಕೇತವಾದ ರಂಜಾನ್ (ಈದ್ ಉಲ್ ಫಿತರ್) ಹಬ್ಬ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಮುಸ್ಲಿಂ ಬಾಂಧವರು ಹೊಸ ಬಟ್ಟೆ ತೊಟ್ಟು ಮಸೀದಿಗಳಿಗೆ ತೆರಳಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈದ್ಗಾ ಮೈದಾನಗಳಲ್ಲಿ ಪ್ರಾರ್ಥನೆ ಮುಗಿಯುತ್ತಲೇ ಪರಸ್ಪರ ಆಲಂಗಿಸಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.
ಮಾನವ ಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್ ರವರ ಮೇಲೆ ಪವಿತ್ರ ಕುರಾನ್ ಅವತೀರ್ಣಗೊಂಡ ಗೌರವಾರ್ಥ ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂತಹ ಎಲ್ಲಾ ದೌರ್ಬಲ್ಯಗಳಿಂದ ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರಗೊಳಿಸುವ ಉದ್ದೇಶದ ಒಂದು ತಿಂಗಳ ಕಠಿಣ ವ್ರತಾಚರಣೆಯ ಬಳಿಕ ಬರುವ ರಂಜಾನ್ ಹಬ್ಬವನ್ನ ಬಹಳ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಯಿತು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…