ನಗರದ ಐತಿಹಾಸಿಕ ಸುಪ್ರಸಿದ್ಧ ಶ್ರೀ ಸಪ್ತಮಾತೃಕೆ ಮಾರಿಯಮ್ಮ ದೇವಿಯ ಕರಗ ಮಹೋತ್ಸವವನ್ನ ಭಕ್ತಿಭಾವದಿಂದ ನಡೆಸಲಾಯಿತು.
ಶುಕ್ರವಾರ ಕರಗ ಮಹೋತ್ಸವ ಹಿನ್ನೆಲೆ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಬೆಳಿಗ್ಗೆಯಿಂದಲೇ ಭಕ್ತರು ದೇವಿಗೆ ವಿಶೇಷ ಪೂಜೆ, ಕೈಂಕರ್ಯದಲ್ಲಿ ತೊಡಗಿದ್ದರು. ದೇವಿಯ ದೇವಾಲಯದಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ, ಹೋಮ ಹವನ, ಪೂಜಾ ಕಾರ್ಯಕ್ರಮ ನಡೆಸಲಾಯಿತು.
ವೇದಿಕೆ ನೃತ್ಯ ಪ್ರದರ್ಶನ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಕರಗ ಮೆರವಣಿಗೆ ನಡೆಸಲಾಯಿತು. ಕರಗ ತಮ್ಮ ಮನೆಗಳು, ಬೀದಿಗಳ ಬಳಿ ಬಂದಾಗ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ, ತಮ್ಮ ಹರಕೆ ಹೊತ್ತು ದೇವಿಗೆ ನಮಿಸಿದ ಭಕ್ತರು. ಕರಗ ಸಾಗುವ ವೇಳೆ ಭಕ್ತರು ಮಲ್ಲಿಗೆಯ ಹೂಮಳೆಯ ಸುರಿಸಿ ಭಕ್ತಿಯಲ್ಲಿ ಮಿಂದೆದ್ದರು.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…