ನಗರದ ಐತಿಹಾಸಿಕ ಸುಪ್ರಸಿದ್ಧ ಶ್ರೀ ಸಪ್ತಮಾತೃಕೆ ಮಾರಿಯಮ್ಮ ದೇವಿಯ ಕರಗ ಮಹೋತ್ಸವವನ್ನ ಭಕ್ತಿಭಾವದಿಂದ ನಡೆಸಲಾಯಿತು.
ಶುಕ್ರವಾರ ಕರಗ ಮಹೋತ್ಸವ ಹಿನ್ನೆಲೆ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಬೆಳಿಗ್ಗೆಯಿಂದಲೇ ಭಕ್ತರು ದೇವಿಗೆ ವಿಶೇಷ ಪೂಜೆ, ಕೈಂಕರ್ಯದಲ್ಲಿ ತೊಡಗಿದ್ದರು. ದೇವಿಯ ದೇವಾಲಯದಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ, ಹೋಮ ಹವನ, ಪೂಜಾ ಕಾರ್ಯಕ್ರಮ ನಡೆಸಲಾಯಿತು.
ವೇದಿಕೆ ನೃತ್ಯ ಪ್ರದರ್ಶನ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಕರಗ ಮೆರವಣಿಗೆ ನಡೆಸಲಾಯಿತು. ಕರಗ ತಮ್ಮ ಮನೆಗಳು, ಬೀದಿಗಳ ಬಳಿ ಬಂದಾಗ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ, ತಮ್ಮ ಹರಕೆ ಹೊತ್ತು ದೇವಿಗೆ ನಮಿಸಿದ ಭಕ್ತರು. ಕರಗ ಸಾಗುವ ವೇಳೆ ಭಕ್ತರು ಮಲ್ಲಿಗೆಯ ಹೂಮಳೆಯ ಸುರಿಸಿ ಭಕ್ತಿಯಲ್ಲಿ ಮಿಂದೆದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…