ನಗರದ ಐತಿಹಾಸಿಕ ಸುಪ್ರಸಿದ್ಧ ಶ್ರೀ ಸಪ್ತಮಾತೃಕೆ ಮಾರಿಯಮ್ಮ ದೇವಿಯ ಕರಗ ಮಹೋತ್ಸವವನ್ನ ಭಕ್ತಿಭಾವದಿಂದ ನಡೆಸಲಾಯಿತು.
ಶುಕ್ರವಾರ ಕರಗ ಮಹೋತ್ಸವ ಹಿನ್ನೆಲೆ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಬೆಳಿಗ್ಗೆಯಿಂದಲೇ ಭಕ್ತರು ದೇವಿಗೆ ವಿಶೇಷ ಪೂಜೆ, ಕೈಂಕರ್ಯದಲ್ಲಿ ತೊಡಗಿದ್ದರು. ದೇವಿಯ ದೇವಾಲಯದಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ, ಹೋಮ ಹವನ, ಪೂಜಾ ಕಾರ್ಯಕ್ರಮ ನಡೆಸಲಾಯಿತು.
ವೇದಿಕೆ ನೃತ್ಯ ಪ್ರದರ್ಶನ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಕರಗ ಮೆರವಣಿಗೆ ನಡೆಸಲಾಯಿತು. ಕರಗ ತಮ್ಮ ಮನೆಗಳು, ಬೀದಿಗಳ ಬಳಿ ಬಂದಾಗ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ, ತಮ್ಮ ಹರಕೆ ಹೊತ್ತು ದೇವಿಗೆ ನಮಿಸಿದ ಭಕ್ತರು. ಕರಗ ಸಾಗುವ ವೇಳೆ ಭಕ್ತರು ಮಲ್ಲಿಗೆಯ ಹೂಮಳೆಯ ಸುರಿಸಿ ಭಕ್ತಿಯಲ್ಲಿ ಮಿಂದೆದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…