ನಗರದ ಐತಿಹಾಸಿಕ ಸುಪ್ರಸಿದ್ದ ಶ್ರೀ ಸಪ್ತಮಾತೃಕೆ ಮಾರಿಯಮ್ಮ ದೇವಿಯ ಕರಗ ಮಹೋತ್ಸವ ಮೇ 5 ರಂದು ನಡೆಯಲಿದ್ದು, ಕರಗ ಮಹೋತ್ಸವ ಹಿನ್ನೆಲೆ ಇಂದು ಹಸಿ ಕರಗ ಮಹೋತ್ಸವ ಸಹಸ್ರಾರು ಭಕ್ತಮಹಾಶಯ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.
ಗುರುವಾರ ಮುಂಜಾನೆ 4.30ರ ನಂತರ ನಗರದ ಸದ್ಗುರು ಗಗನ ಆರ್ಯರ ಸನ್ನಿಧಿಯಿಂದ ಮೆರವಣಿಗೆ ಹೊರಟು, ಆಸ್ಪತ್ರೆ ಸರ್ಕಲ್, ನೆಲದಾಂಜನೇಯ ಸ್ವಾಮಿ ದೇವಾಲಯ, ಏಳು ಸುತ್ತಿನ ಕೋಟೆ ನಾರಾಯಣ ಮಂದಿರಕ್ಕೆ ಭೇಟಿ ನೀಡಿ ಮತ್ತೆ ದೇವಾಲಯಕ್ಕೆ ಹಿಂತಿರುಗಿತು.
ಇಂದು ಸಂಜೆ 06ಗಂಟೆಗೆ ಶ್ರೀ ದ್ರೌಪತಮ್ಮನವರಿಗೆ ಆರತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೇ.05ರಂದು ರಾತ್ರಿ 09.45ಕ್ಕೆ ಹೂವಿನ ಕರಗ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…