ನಗರದ ಐತಿಹಾಸಿಕ ಸುಪ್ರಸಿದ್ದ ಶ್ರೀ ಸಪ್ತಮಾತೃಕೆ ಮಾರಿಯಮ್ಮ ದೇವಿಯ ಕರಗ ಮಹೋತ್ಸವ ಮೇ 5 ರಂದು ನಡೆಯಲಿದ್ದು, ಕರಗ ಮಹೋತ್ಸವ ಹಿನ್ನೆಲೆ ಇಂದು ಹಸಿ ಕರಗ ಮಹೋತ್ಸವ ಸಹಸ್ರಾರು ಭಕ್ತಮಹಾಶಯ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.
ಗುರುವಾರ ಮುಂಜಾನೆ 4.30ರ ನಂತರ ನಗರದ ಸದ್ಗುರು ಗಗನ ಆರ್ಯರ ಸನ್ನಿಧಿಯಿಂದ ಮೆರವಣಿಗೆ ಹೊರಟು, ಆಸ್ಪತ್ರೆ ಸರ್ಕಲ್, ನೆಲದಾಂಜನೇಯ ಸ್ವಾಮಿ ದೇವಾಲಯ, ಏಳು ಸುತ್ತಿನ ಕೋಟೆ ನಾರಾಯಣ ಮಂದಿರಕ್ಕೆ ಭೇಟಿ ನೀಡಿ ಮತ್ತೆ ದೇವಾಲಯಕ್ಕೆ ಹಿಂತಿರುಗಿತು.
ಇಂದು ಸಂಜೆ 06ಗಂಟೆಗೆ ಶ್ರೀ ದ್ರೌಪತಮ್ಮನವರಿಗೆ ಆರತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೇ.05ರಂದು ರಾತ್ರಿ 09.45ಕ್ಕೆ ಹೂವಿನ ಕರಗ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…