ನಗರದ ಐತಿಹಾಸಿಕ ಸುಪ್ರಸಿದ್ದ ಶ್ರೀ ಸಪ್ತಮಾತೃಕೆ ಮಾರಿಯಮ್ಮ ದೇವಿಯ ಕರಗ ಮಹೋತ್ಸವ ಮೇ 5 ರಂದು ನಡೆಯಲಿದ್ದು, ಕರಗ ಮಹೋತ್ಸವ ಹಿನ್ನೆಲೆ ಇಂದು ಹಸಿ ಕರಗ ಮಹೋತ್ಸವ ಸಹಸ್ರಾರು ಭಕ್ತಮಹಾಶಯ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.
ಗುರುವಾರ ಮುಂಜಾನೆ 4.30ರ ನಂತರ ನಗರದ ಸದ್ಗುರು ಗಗನ ಆರ್ಯರ ಸನ್ನಿಧಿಯಿಂದ ಮೆರವಣಿಗೆ ಹೊರಟು, ಆಸ್ಪತ್ರೆ ಸರ್ಕಲ್, ನೆಲದಾಂಜನೇಯ ಸ್ವಾಮಿ ದೇವಾಲಯ, ಏಳು ಸುತ್ತಿನ ಕೋಟೆ ನಾರಾಯಣ ಮಂದಿರಕ್ಕೆ ಭೇಟಿ ನೀಡಿ ಮತ್ತೆ ದೇವಾಲಯಕ್ಕೆ ಹಿಂತಿರುಗಿತು.
ಇಂದು ಸಂಜೆ 06ಗಂಟೆಗೆ ಶ್ರೀ ದ್ರೌಪತಮ್ಮನವರಿಗೆ ಆರತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೇ.05ರಂದು ರಾತ್ರಿ 09.45ಕ್ಕೆ ಹೂವಿನ ಕರಗ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…