ನಗರದಲ್ಲಿ ಸುಮಾರು ಅರ್ಧ ತಾಸು ಆಲಿಕಲ್ಲು ಸಹಿತ ಮಳೆ ಬಿದ್ದು ಬಿಸಿಲಿನ ತಾಪಕ್ಕೆ ಬೆಂದಿದ್ದ ಭೂಮಿ ತಂಪಾಯಿತು. ದಿಢೀರ್ ಮಳೆ ಬಂದಿದ್ದರಿಂದ ದಿಕ್ಕಾಪಾಲಾಗಿ ಓಡಿ ಮಳೆಯಿಂದ ಆಶ್ರಯ ಪಡೆದ ಜನ.
ತೀವ್ರ ತಾಪಮಾನ ಏರಿಕೆಯಿಂದ ಬೇಸತ್ತಿದ್ದ ಜನ, ಮಳೆ ಬರುವುದನ್ನೇ ಕಾಯುತ್ತಿದ್ದ ಜನರಿಗೆ ಅಲ್ಪ ಸಂತೃಪ್ತಿ ತಂದ ಮಳೆರಾಯ.
ಕೆಲ ದಿನಗಳಿಂದ ಬಿಸಿಲಿನ ಝಳ ಅನುಭವಿಸಿದ ಜನರಿಗೆ ಶನಿವಾರ ಸಂಜೆ 4.30ರ ಸುಮಾರು ಭಾರಿ ಗಾಳಿ, ಸಿಡಿಲಿನೊಂದಿಗೆ ಸುರಿದ ಮಳೆ ಅಲ್ಪಮಟ್ಟಿಗೆ ವಾತಾವರಣವನ್ನು ತಂಪೇರಿಸಿತು.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…