ನಗರದಲ್ಲಿ ಸುಮಾರು ಅರ್ಧ ತಾಸು ಆಲಿಕಲ್ಲು ಸಹಿತ ಮಳೆ ಬಿದ್ದು ಬಿಸಿಲಿನ ತಾಪಕ್ಕೆ ಬೆಂದಿದ್ದ ಭೂಮಿ ತಂಪಾಯಿತು. ದಿಢೀರ್ ಮಳೆ ಬಂದಿದ್ದರಿಂದ ದಿಕ್ಕಾಪಾಲಾಗಿ ಓಡಿ ಮಳೆಯಿಂದ ಆಶ್ರಯ ಪಡೆದ ಜನ.
ತೀವ್ರ ತಾಪಮಾನ ಏರಿಕೆಯಿಂದ ಬೇಸತ್ತಿದ್ದ ಜನ, ಮಳೆ ಬರುವುದನ್ನೇ ಕಾಯುತ್ತಿದ್ದ ಜನರಿಗೆ ಅಲ್ಪ ಸಂತೃಪ್ತಿ ತಂದ ಮಳೆರಾಯ.
ಕೆಲ ದಿನಗಳಿಂದ ಬಿಸಿಲಿನ ಝಳ ಅನುಭವಿಸಿದ ಜನರಿಗೆ ಶನಿವಾರ ಸಂಜೆ 4.30ರ ಸುಮಾರು ಭಾರಿ ಗಾಳಿ, ಸಿಡಿಲಿನೊಂದಿಗೆ ಸುರಿದ ಮಳೆ ಅಲ್ಪಮಟ್ಟಿಗೆ ವಾತಾವರಣವನ್ನು ತಂಪೇರಿಸಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…