ನಗರದಲ್ಲಿ ಸುಮಾರು ಅರ್ಧ ತಾಸು ಆಲಿಕಲ್ಲು ಸಹಿತ ಮಳೆ ಬಿದ್ದು ಬಿಸಿಲಿನ ತಾಪಕ್ಕೆ ಬೆಂದಿದ್ದ ಭೂಮಿ ತಂಪಾಯಿತು. ದಿಢೀರ್ ಮಳೆ ಬಂದಿದ್ದರಿಂದ ದಿಕ್ಕಾಪಾಲಾಗಿ ಓಡಿ ಮಳೆಯಿಂದ ಆಶ್ರಯ ಪಡೆದ ಜನ.
ತೀವ್ರ ತಾಪಮಾನ ಏರಿಕೆಯಿಂದ ಬೇಸತ್ತಿದ್ದ ಜನ, ಮಳೆ ಬರುವುದನ್ನೇ ಕಾಯುತ್ತಿದ್ದ ಜನರಿಗೆ ಅಲ್ಪ ಸಂತೃಪ್ತಿ ತಂದ ಮಳೆರಾಯ.
ಕೆಲ ದಿನಗಳಿಂದ ಬಿಸಿಲಿನ ಝಳ ಅನುಭವಿಸಿದ ಜನರಿಗೆ ಶನಿವಾರ ಸಂಜೆ 4.30ರ ಸುಮಾರು ಭಾರಿ ಗಾಳಿ, ಸಿಡಿಲಿನೊಂದಿಗೆ ಸುರಿದ ಮಳೆ ಅಲ್ಪಮಟ್ಟಿಗೆ ವಾತಾವರಣವನ್ನು ತಂಪೇರಿಸಿತು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…