ನಗರದಲ್ಲಿ ಸುಮಾರು ಅರ್ಧ ತಾಸು ಆಲಿಕಲ್ಲು ಸಹಿತ ಮಳೆ ಬಿದ್ದು ಬಿಸಿಲಿನ ತಾಪಕ್ಕೆ ಬೆಂದಿದ್ದ ಭೂಮಿ ತಂಪಾಯಿತು. ದಿಢೀರ್ ಮಳೆ ಬಂದಿದ್ದರಿಂದ ದಿಕ್ಕಾಪಾಲಾಗಿ ಓಡಿ ಮಳೆಯಿಂದ ಆಶ್ರಯ ಪಡೆದ ಜನ.
ತೀವ್ರ ತಾಪಮಾನ ಏರಿಕೆಯಿಂದ ಬೇಸತ್ತಿದ್ದ ಜನ, ಮಳೆ ಬರುವುದನ್ನೇ ಕಾಯುತ್ತಿದ್ದ ಜನರಿಗೆ ಅಲ್ಪ ಸಂತೃಪ್ತಿ ತಂದ ಮಳೆರಾಯ.
ಕೆಲ ದಿನಗಳಿಂದ ಬಿಸಿಲಿನ ಝಳ ಅನುಭವಿಸಿದ ಜನರಿಗೆ ಶನಿವಾರ ಸಂಜೆ 4.30ರ ಸುಮಾರು ಭಾರಿ ಗಾಳಿ, ಸಿಡಿಲಿನೊಂದಿಗೆ ಸುರಿದ ಮಳೆ ಅಲ್ಪಮಟ್ಟಿಗೆ ವಾತಾವರಣವನ್ನು ತಂಪೇರಿಸಿತು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…