ನಗರದ ತಾಯಿ-ಮಗು ಆಸ್ಪತ್ರಗೆ ಬೇಕು ಒಬ್ಬ ಕಾವಲುಗಾರ: ರಾತ್ರಿಪಾಳಿ ಕೆಲಸ‌ ಮಾಡೋ ಮಹಿಳಾ ವೈದ್ಯರು, ನರ್ಸ್ ಗಳಿಗೆ ಬೇಕು ಭದ್ರತೆ- ಸಮಾಜ ಸೇವಕಿ ನಾಗರತ್ನಮ್ಮ

ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ದಿನನಿತ್ಯ ಸಾವಿರಾರು ಮಂದಿ ಬಂದು ಚಿಕಿತ್ಸೆ ಪಡೆಯುತ್ತಿರುತ್ತಾರೆ. ಆಸ್ಪತ್ರೆಯಲ್ಲಿ ಪಾಳಿಯಲ್ಲಿ ಕೆಲಸ ಮಾಡುವ ವೈದ್ಯರು, ನರ್ಸ್ ಗಳು ಸೇರಿದಂತೆ ಇರತೆ ಸಿಬ್ಬಂದಿ ಇರುತ್ತಾರೆ. ಆದರೆ ಇಲ್ಲಿ ಒಬ್ಬ ಕಾವಲುಗಾರ ಇಲ್ಲ. ಅಭದ್ರತೆಯಲ್ಲಿ ಪಾಳಿಯ ಕೆಲಸ ಮಾಡೋ ಮಹಿಳಾ ವೈದ್ಯರು, ನರ್ಸ್ ಸಿಬ್ಬಂದಿ. ಇವರು ಸೂಕ್ತ ಭದ್ರತೆಯಲ್ಲಿ ನಿರ್ಭೀತಿಯಿಂದ ಕೆಲಸ ಮಾಡಲು ಕಾವಲುಗಾರ ಅಥವಾ ಗನ್ ಮೆನ್ ಆಸ್ಪತ್ರೆಗೆ ಅತ್ಯವಶ್ಯಕ ಎಂದು ಸಮಾಜ ಸೇವಕಿ ನಾಗರತ್ನಮ್ಮ ಆಗ್ರಹಿಸಿದರು.

ಇನ್ನೂ ಈ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ಇಲ್ಲ, ಬ್ಲಡ್ ಗಾಗಿ ಚಿಕ್ಕಬಳ್ಳಾಪುರ, ಯಲಹಂಕ ಹೀಗೆ ದೂರದ ಬ್ಲಡ್ ಬ್ಯಾಂಕ್ ಇರೋ ಕಡೆ ಹೋಗಿ ತೆಗೆದುಕೊಂಡು ಬರುವಷ್ಟರಲ್ಲಿ ಇಲ್ಲಿ ರೋಗಿ ಪ್ರಾಣ ಹೋಗಿರುತ್ತೆ. ಆದ್ದರಿಂದ ಆಸ್ಪತ್ರೆಗೆ ಬ್ಲಡ್ ಬ್ಯಾಂಕ್ ನ ಅಗತ್ಯತೆ ಇದೆ.

ಚಿಕಿತ್ಸೆ ಫಲಿಸದೇ ಆನೇಕ ರೋಗಿಗಳು ಸಾವನ್ನಪ್ಪಿದ ತಕ್ಷಣ ಶವಗಳನ್ನು ಶವಗಾರದಲ್ಲಿ ಇಡಲು ಇಲ್ಲಿ ಶವಗಾರ ವ್ಯವಸ್ಥೆ ಇಲ್ಲ. ಇನ್ನೂ ಮೂಲಭೂತ ಸೌಕರ್ಯಗಳ ಅವಶ್ಯಕತೆ ಈ ಆಸ್ಪತ್ರೆಗೆ ಇದೆ. ದಯಮಾಡಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಆಸ್ಪತ್ರೆಗೆ ಬೇಕಾಗುವ ಅಗತ್ಯತೆಗಳನ್ನು ಪೂರೈಸಬೇಕು ಎಂದು ಮನವಿ ಮಾಡಿದರು.

Ramesh Babu

Journalist

Recent Posts

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

12 minutes ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

4 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

6 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

9 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

13 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

1 day ago