ಡಿ.24ರಂದು ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ದರ್ಗಾಕ್ಕೆ ಹೋಗಿ ಬರುವುದಾಗಿ ಹೇಳಿ ನಗರದ ಮುತ್ತೂರುಕೆರೆಗೆ ಬಿದ್ದು ವೃದ್ಧೆ ಸಾವನ್ನಪ್ಪಿದ್ದಾರೆ.
80 ವರ್ಷದ ವೃದ್ಧೆ ಜುಲೇಖಾಬಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ, ಮೃತ ವೃದ್ಧೆ ಮುತ್ತೂರು ಗ್ರಾಮದ ನಿವಾಸಿಯಾಗಿದ್ದು, ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ದರ್ಗಾಕ್ಕೆ ಹೋಗುವುದಾಗಿ ಹೇಳಿ ಹೊರಗೆ ಬಂದಿದ್ದರು, ಅನಂತರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಡಿ.24ರಂದು ಮೃತ ಕುಟುಂಬಸ್ಥರು ಎಷ್ಟು ಹುಡುಕಿದರೂ ಪತ್ತೆಯಾಗದ ವೃದ್ಧೆ ಡಿ.26ರಂದು ಮುತ್ತೂರು ಗ್ರಾಮದ ನಿವಾಸಿಗೆ ಕೆರೆಯಲ್ಲಿ ತೆಲುತ್ತಿರುವ ಶವ ಕಾಣಿಸಿದೆ. ನಂತರ ಈ ಕುರಿತು ಕೂಡಲೇ ಮೃತಳ ಕುಟುಬಂಸ್ಥರಿಗೆ ಮಾಹಿತಿ ನೀಡಲಾಗಿದೆ.
ಕುಡಿತದ ಚಟ ಇದ್ದ ಮಹಿಳೆ ಕುಡಿದ ನಶೆಯಲ್ಲಿ ಕೆರೆಯ ದಂಡೆಯ ಮೇಲೆ ನಡೆದುಕೊಂಡು ಹೋಗುವಾಗ ಕಾಲು ಜಾರಿ ಬಿದ್ದಿರುವ ಸಾಧ್ಯತೆ ಇದೆ, ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…