ಡಿ.24ರಂದು ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ದರ್ಗಾಕ್ಕೆ ಹೋಗಿ ಬರುವುದಾಗಿ ಹೇಳಿ ನಗರದ ಮುತ್ತೂರುಕೆರೆಗೆ ಬಿದ್ದು ವೃದ್ಧೆ ಸಾವನ್ನಪ್ಪಿದ್ದಾರೆ.
80 ವರ್ಷದ ವೃದ್ಧೆ ಜುಲೇಖಾಬಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ, ಮೃತ ವೃದ್ಧೆ ಮುತ್ತೂರು ಗ್ರಾಮದ ನಿವಾಸಿಯಾಗಿದ್ದು, ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ದರ್ಗಾಕ್ಕೆ ಹೋಗುವುದಾಗಿ ಹೇಳಿ ಹೊರಗೆ ಬಂದಿದ್ದರು, ಅನಂತರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಡಿ.24ರಂದು ಮೃತ ಕುಟುಂಬಸ್ಥರು ಎಷ್ಟು ಹುಡುಕಿದರೂ ಪತ್ತೆಯಾಗದ ವೃದ್ಧೆ ಡಿ.26ರಂದು ಮುತ್ತೂರು ಗ್ರಾಮದ ನಿವಾಸಿಗೆ ಕೆರೆಯಲ್ಲಿ ತೆಲುತ್ತಿರುವ ಶವ ಕಾಣಿಸಿದೆ. ನಂತರ ಈ ಕುರಿತು ಕೂಡಲೇ ಮೃತಳ ಕುಟುಬಂಸ್ಥರಿಗೆ ಮಾಹಿತಿ ನೀಡಲಾಗಿದೆ.
ಕುಡಿತದ ಚಟ ಇದ್ದ ಮಹಿಳೆ ಕುಡಿದ ನಶೆಯಲ್ಲಿ ಕೆರೆಯ ದಂಡೆಯ ಮೇಲೆ ನಡೆದುಕೊಂಡು ಹೋಗುವಾಗ ಕಾಲು ಜಾರಿ ಬಿದ್ದಿರುವ ಸಾಧ್ಯತೆ ಇದೆ, ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…