ಡಿ.24ರಂದು ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ದರ್ಗಾಕ್ಕೆ ಹೋಗಿ ಬರುವುದಾಗಿ ಹೇಳಿ ನಗರದ ಮುತ್ತೂರುಕೆರೆಗೆ ಬಿದ್ದು ವೃದ್ಧೆ ಸಾವನ್ನಪ್ಪಿದ್ದಾರೆ.
80 ವರ್ಷದ ವೃದ್ಧೆ ಜುಲೇಖಾಬಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ, ಮೃತ ವೃದ್ಧೆ ಮುತ್ತೂರು ಗ್ರಾಮದ ನಿವಾಸಿಯಾಗಿದ್ದು, ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ದರ್ಗಾಕ್ಕೆ ಹೋಗುವುದಾಗಿ ಹೇಳಿ ಹೊರಗೆ ಬಂದಿದ್ದರು, ಅನಂತರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಡಿ.24ರಂದು ಮೃತ ಕುಟುಂಬಸ್ಥರು ಎಷ್ಟು ಹುಡುಕಿದರೂ ಪತ್ತೆಯಾಗದ ವೃದ್ಧೆ ಡಿ.26ರಂದು ಮುತ್ತೂರು ಗ್ರಾಮದ ನಿವಾಸಿಗೆ ಕೆರೆಯಲ್ಲಿ ತೆಲುತ್ತಿರುವ ಶವ ಕಾಣಿಸಿದೆ. ನಂತರ ಈ ಕುರಿತು ಕೂಡಲೇ ಮೃತಳ ಕುಟುಬಂಸ್ಥರಿಗೆ ಮಾಹಿತಿ ನೀಡಲಾಗಿದೆ.
ಕುಡಿತದ ಚಟ ಇದ್ದ ಮಹಿಳೆ ಕುಡಿದ ನಶೆಯಲ್ಲಿ ಕೆರೆಯ ದಂಡೆಯ ಮೇಲೆ ನಡೆದುಕೊಂಡು ಹೋಗುವಾಗ ಕಾಲು ಜಾರಿ ಬಿದ್ದಿರುವ ಸಾಧ್ಯತೆ ಇದೆ, ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…